ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am