ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am