ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm