ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm