ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm