ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am