ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm