ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm