ಬ್ರೇಕಿಂಗ್ ನ್ಯೂಸ್
22-03-23 03:26 pm Mangaluru Correspondent ಕರಾವಳಿ
ಮಂಗಳೂರು, ಮಾ.22: ನಗರದ ಪಂಪ್ವೆಲ್ ಮೇಲ್ಸೇತುವೆಯ ಒಂದು ಭಾಗದಲ್ಲಿ ರಸ್ತೆ ಕುಗ್ಗುತ್ತಾ ಹೋಗಿದ್ದರಿಂದ ಹೆದ್ದಾರಿ ಇಲಾಖೆಯಿಂದ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ ಎಕ್ಕೂರು ಕಡೆಯಿಂದ ಮೇಲ್ಸೇತುವೆಗೆ ಎಂಟ್ರಿ ಕೊಡುವಲ್ಲಿ ರಸ್ತೆಯನ್ನು ಬ್ಲಾಕ್ ಮಾಡಿಸಿ ಹೆಚ್ಚುವರಿಯಾಗಿ ಡಾಮರು ಹಾಕಲಾಗಿದೆ.
ನಂತೂರಿನಿಂದ ಮೇಲ್ಸೇತುವೆ ಕಳೆದು ಇಂಡಿಯಾನ ಆಸ್ಪತ್ರೆಯ ಮುಂಭಾಗದ ಪ್ರದೇಶದಲ್ಲಿ ರಸ್ತೆಯ ತಳಪಾಯ ಕುಸಿದಿದ್ದು, ಕುಗ್ಗುತ್ತಾ ಹೋಗಿತ್ತು. ಇದರಿಂದಾಗಿ ಮಳೆ ನೀರು ನಿಲ್ಲುವುದು ಒಂದೆಡೆಯಾದರೆ, ವೇಗದಲ್ಲಿ ಬರುತ್ತಿದ್ದ ವಾಹನಗಳು ಅಲ್ಲಿ ಕುಸಿತದಿಂದಾಗಿ ಉಂಟಾಗಿದ್ದ ಕೃತಕ ಹಂಪ್ಸ್ ನಿಂದ ಅಪಘಾತಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ರಸ್ತೆಯ ಎರಡೂ ಭಾಗದಲ್ಲಿ ರಸ್ತೆಯನ್ನು ಮತ್ತೊಮ್ಮೆ ಡಾಮರು ಹಾಕಿಸಿ ಎತ್ತರಿಸಿದ್ದಾರೆ.




ರಸ್ತೆಯ ತಳಪಾಯದ ಕೆಲಸ ಸರಿಯಾಗಿ ಆಗದೇ ಇರುವುದು ಈ ರೀತಿ ಕುಸಿಯಲು ಕಾರಣ. ಕಳಪೆ ಕಾಮಗಾರಿ, ಪಂಪ್ವೆಲ್ ಸೇತುವೆಯ ಕೆಲಸ ವಿಳಂಬವಾಗಿದ್ದಕ್ಕೆ ವಿರೋಧಿ ಕೂಗೆದ್ದಿದ್ದರಿಂದ ಎರಡು ವರ್ಷಗಳ ಹಿಂದೆ ತುರ್ತಾಗಿ ಬಿಟ್ಟು ಕೊಡಲಾಗಿತ್ತು. ಈಗ ಎರಡೇ ವರ್ಷದಲ್ಲಿ ರಸ್ತೆಯ ಭಾಗ ಕುಸಿದು ನಿಂತಿದ್ದು ಅಲ್ಲಿ ಡಾಮರು ಹಾಕಿ ಎತ್ತರಿಸಲಾಗಿದೆ. ರಸ್ತೆಯ ಉದ್ದಕ್ಕೂ ಆ ರೀತಿಯ ಉಬ್ಬು ತಗ್ಗುಗಳಿದ್ದು, ವಾಹನ ಸವಾರಿ ಸಂದರ್ಭ ಇದು ಅನುಭವಕ್ಕೆ ಬರುತ್ತದೆ. ಕಾಮಗಾರಿ ಸಲುವಾಗಿ ಮೇಲ್ಸೇತುವೆಯಲ್ಲಿ ವಾಹನಗಳನ್ನು ತಡೆದಿದ್ದರಿಂದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Road collapses at Pumpwell bridge in Mangalore, vehicles diverted to the service road
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm