ಬ್ರೇಕಿಂಗ್ ನ್ಯೂಸ್
22-03-23 03:26 pm Mangaluru Correspondent ಕರಾವಳಿ
ಮಂಗಳೂರು, ಮಾ.22: ನಗರದ ಪಂಪ್ವೆಲ್ ಮೇಲ್ಸೇತುವೆಯ ಒಂದು ಭಾಗದಲ್ಲಿ ರಸ್ತೆ ಕುಗ್ಗುತ್ತಾ ಹೋಗಿದ್ದರಿಂದ ಹೆದ್ದಾರಿ ಇಲಾಖೆಯಿಂದ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ ಎಕ್ಕೂರು ಕಡೆಯಿಂದ ಮೇಲ್ಸೇತುವೆಗೆ ಎಂಟ್ರಿ ಕೊಡುವಲ್ಲಿ ರಸ್ತೆಯನ್ನು ಬ್ಲಾಕ್ ಮಾಡಿಸಿ ಹೆಚ್ಚುವರಿಯಾಗಿ ಡಾಮರು ಹಾಕಲಾಗಿದೆ.
ನಂತೂರಿನಿಂದ ಮೇಲ್ಸೇತುವೆ ಕಳೆದು ಇಂಡಿಯಾನ ಆಸ್ಪತ್ರೆಯ ಮುಂಭಾಗದ ಪ್ರದೇಶದಲ್ಲಿ ರಸ್ತೆಯ ತಳಪಾಯ ಕುಸಿದಿದ್ದು, ಕುಗ್ಗುತ್ತಾ ಹೋಗಿತ್ತು. ಇದರಿಂದಾಗಿ ಮಳೆ ನೀರು ನಿಲ್ಲುವುದು ಒಂದೆಡೆಯಾದರೆ, ವೇಗದಲ್ಲಿ ಬರುತ್ತಿದ್ದ ವಾಹನಗಳು ಅಲ್ಲಿ ಕುಸಿತದಿಂದಾಗಿ ಉಂಟಾಗಿದ್ದ ಕೃತಕ ಹಂಪ್ಸ್ ನಿಂದ ಅಪಘಾತಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ರಸ್ತೆಯ ಎರಡೂ ಭಾಗದಲ್ಲಿ ರಸ್ತೆಯನ್ನು ಮತ್ತೊಮ್ಮೆ ಡಾಮರು ಹಾಕಿಸಿ ಎತ್ತರಿಸಿದ್ದಾರೆ.




ರಸ್ತೆಯ ತಳಪಾಯದ ಕೆಲಸ ಸರಿಯಾಗಿ ಆಗದೇ ಇರುವುದು ಈ ರೀತಿ ಕುಸಿಯಲು ಕಾರಣ. ಕಳಪೆ ಕಾಮಗಾರಿ, ಪಂಪ್ವೆಲ್ ಸೇತುವೆಯ ಕೆಲಸ ವಿಳಂಬವಾಗಿದ್ದಕ್ಕೆ ವಿರೋಧಿ ಕೂಗೆದ್ದಿದ್ದರಿಂದ ಎರಡು ವರ್ಷಗಳ ಹಿಂದೆ ತುರ್ತಾಗಿ ಬಿಟ್ಟು ಕೊಡಲಾಗಿತ್ತು. ಈಗ ಎರಡೇ ವರ್ಷದಲ್ಲಿ ರಸ್ತೆಯ ಭಾಗ ಕುಸಿದು ನಿಂತಿದ್ದು ಅಲ್ಲಿ ಡಾಮರು ಹಾಕಿ ಎತ್ತರಿಸಲಾಗಿದೆ. ರಸ್ತೆಯ ಉದ್ದಕ್ಕೂ ಆ ರೀತಿಯ ಉಬ್ಬು ತಗ್ಗುಗಳಿದ್ದು, ವಾಹನ ಸವಾರಿ ಸಂದರ್ಭ ಇದು ಅನುಭವಕ್ಕೆ ಬರುತ್ತದೆ. ಕಾಮಗಾರಿ ಸಲುವಾಗಿ ಮೇಲ್ಸೇತುವೆಯಲ್ಲಿ ವಾಹನಗಳನ್ನು ತಡೆದಿದ್ದರಿಂದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Road collapses at Pumpwell bridge in Mangalore, vehicles diverted to the service road
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am