ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am