ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am