ಬ್ರೇಕಿಂಗ್ ನ್ಯೂಸ್
24-10-20 02:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಟೀಕೆ, ಬೆದರಿಕೆಗೆ ಗುರಿಯಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಮತ್ತೆ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.
ಘಟನೆ ಬಗ್ಗೆ ಮುಂಬೈಯಿಂದ ಬೆದರಿಕೆ ಕರೆ ಬಂದಿದ್ದ ವಿಚಾರದಲ್ಲಿ ಮೊಯ್ದೀನ್ ಬಾವಾ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಪರ - ವಿರೋಧ ಚರ್ಚೆಗಳ ನಡುವೆಯೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರ ನಾರಾಯಣ ಎನ್ . ಪೂಜಾರಿಯವರ ಆಹ್ವಾನದ ಮೇರೆಗೆ ಮೊಯ್ದೀನ್ ಬಾವಾ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಬಾವಾ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಸ್ವತಃ ಆಡಳಿತ ಮೊಕ್ತೇಸರರೇ ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ಕ್ಷೇತ್ರದ ವತಿಯಿಂದ ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬಾವಾರವರಿಗೆ ಇದೇ ಸಂದರ್ಭದಲ್ಲಿ ಆಡಳಿತ ಕಮಿಟಿಯಿಂದ ಆಹ್ವಾನ ನೀಡಲಾಯಿತು.
ಇದೇ ವೇಳೆ, ಶ್ರೀ ಕ್ಷೇತ್ರ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬಾವಾರವರು ವೈಯುಕ್ತಿಕವಾಗಿ ದೇಣಿಗೆ ನೀಡಿದರು. ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರಿಗೆ ದೇವರು ಒಳ್ಳೆಯ ಸದ್ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಬಾವಾರವರು ಇದೇ ವೇಳೆ ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ.
Amid life threat former MLA Mohiuddin Bava visits temple again to perform religious activity at Shri Shethra Temple in Mangaluru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm