ಬ್ರೇಕಿಂಗ್ ನ್ಯೂಸ್
24-10-20 02:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಟೀಕೆ, ಬೆದರಿಕೆಗೆ ಗುರಿಯಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಮತ್ತೆ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.
ಘಟನೆ ಬಗ್ಗೆ ಮುಂಬೈಯಿಂದ ಬೆದರಿಕೆ ಕರೆ ಬಂದಿದ್ದ ವಿಚಾರದಲ್ಲಿ ಮೊಯ್ದೀನ್ ಬಾವಾ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಪರ - ವಿರೋಧ ಚರ್ಚೆಗಳ ನಡುವೆಯೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರ ನಾರಾಯಣ ಎನ್ . ಪೂಜಾರಿಯವರ ಆಹ್ವಾನದ ಮೇರೆಗೆ ಮೊಯ್ದೀನ್ ಬಾವಾ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಬಾವಾ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಸ್ವತಃ ಆಡಳಿತ ಮೊಕ್ತೇಸರರೇ ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ಕ್ಷೇತ್ರದ ವತಿಯಿಂದ ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬಾವಾರವರಿಗೆ ಇದೇ ಸಂದರ್ಭದಲ್ಲಿ ಆಡಳಿತ ಕಮಿಟಿಯಿಂದ ಆಹ್ವಾನ ನೀಡಲಾಯಿತು.
ಇದೇ ವೇಳೆ, ಶ್ರೀ ಕ್ಷೇತ್ರ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬಾವಾರವರು ವೈಯುಕ್ತಿಕವಾಗಿ ದೇಣಿಗೆ ನೀಡಿದರು. ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರಿಗೆ ದೇವರು ಒಳ್ಳೆಯ ಸದ್ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಬಾವಾರವರು ಇದೇ ವೇಳೆ ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ.
Amid life threat former MLA Mohiuddin Bava visits temple again to perform religious activity at Shri Shethra Temple in Mangaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am