ಬ್ರೇಕಿಂಗ್ ನ್ಯೂಸ್
29-03-23 06:44 pm Mangalore Correspondent ಕರಾವಳಿ
Photo credits : Representational Image
ಮಂಗಳೂರು, ಮಾ.29: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4.33 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಕಾರ್ ಸ್ಟ್ರೀಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಸಿಎಂ ಹಾಜೀಂ ಎಂಬವರ ಕಾರಿನಲ್ಲಿ 3.23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಜೀಂ ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾಗಿದ್ದು, ಹಣದ ಬಗ್ಗೆ ಕೇಳಿದಾಗ ಅದು ತನ್ನ ಮಾವ ಕೊಟ್ಟಿರುವುದು, ಮಾವ ಕಾರ್ ಸ್ಟ್ರೀಟ್ ನಲ್ಲಿ ಜುವೆಲ್ಲರಿ ಹೊಂದಿದ್ದು ಹಣವನ್ನು ಅವರ ಪತ್ನಿಗೆ ಮುಟ್ಟಿಸಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ ಪೊಲೀಸರು ಅದನ್ನು ಕೇಳದೆ ಹಣವನ್ನು ವಶಕ್ಕೆ ಪಡೆದು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕದ್ರಿ ಪೊಲೀಸರು ನಂತೂರಿನಲ್ಲಿ ಕಾರು ತಪಾಸಣೆ ನಡೆಸುತ್ತಿದ್ದಾಗ 1.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಕಾಸರಗೋಡು ಮೂಲದ ಅನಿಲ್(35) ಮತ್ತು ಶಮೀಲ್ (39) ಎಂಬವರು ಕಾರಿನಲ್ಲಿದ್ದು ನಂತೂರಿನಿಂದ ಮಲ್ಲಿಕಟ್ಟೆಯತ್ತ ತೆರಳುತ್ತಿದ್ದರು. ಹಣದ ಕಂತೆ ಇದ್ದುದರ ಬಗ್ಗೆ ಸೂಕ್ತ ದಾಖಲೆ ಹೊಂದಿಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದಿನ ಸೀಟಿನಲ್ಲಿರಿಸಿದ್ದ ಕಪ್ಪು ಸ್ಕೂಲ್ ಬ್ಯಾಗಿನಲ್ಲಿ ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ahead of the upcoming Assembly elections, city police have confiscated Rs 4.33 lac in cash that was being transported without valid documents in two separate incidents.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm