ಬ್ರೇಕಿಂಗ್ ನ್ಯೂಸ್
25-10-20 10:26 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬಜರಂಗದಳ ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದೆ.
ಬಂಟ್ವಾಳದಿಂದ ಉಳ್ಳಾಲಕ್ಕೆ ಅಕ್ರಮ ಗೋಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು, ಬಿ.ಸಿ.ರೋಡ್ ನಿಂದ ಬೆನ್ನಟ್ಟಿಕೊಂಡು ಬಂದಿದ್ದಾರೆ. ಉಳ್ಳಾಲದ ಅಕ್ರಮ ಕಸಾಯಿಖಾನೆಗೆ ತೆರಳುತ್ತಿದ್ದ ಪಿಕಪ್ ಟೆಂಪೋವನ್ನು ಪಂಪ್ವೆಲ್ ನಲ್ಲಿ ತಡೆದಿದ್ದಾರೆ.

ಈ ವೇಳೆ ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿದ್ದ 12 ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಮೀನು ಸಾಗಾಟದ ಸೋಗಿನಲ್ಲಿ ಗೋವುಗಳನ್ನು ಪಿಕಪ್ ಟೆಂಪೋದಲ್ಲಿ ತಲೆಕೆಳಗಾಗಿಸಿ ಕಟ್ಟಿ ಒಯ್ಯಲಾಗುತ್ತಿತ್ತು. ಕುತ್ತಿಗೆ ಬಿಗಿದು ಕಟ್ಟಿದ್ದರಿಂದ ಗೋವುಗಳು ಉಸಿರುಕಟ್ಟಿ ಅರೆಜೀವ ಆದಂತಿದ್ದವು.
ಟೆಂಪೋ ಅಡ್ಡಗಟ್ಟಿದಾಗ ಅದರಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಟೆಂಪೋ ಮತ್ತು ಗೋವುಗಳನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
12 Cows were rescued from Cattle Trafficking by Bajarang Dal Workers at Pumpwell in Mangalore. It is said that the tempo was coming from Bantwal and going towards Ullal slaughter house.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am