ಬ್ರೇಕಿಂಗ್ ನ್ಯೂಸ್
31-03-23 10:49 pm Mangalore Correspondent ಕರಾವಳಿ
ಮಂಗಳೂರು, ಮಾ.31: ಹಿಂದು ಸಂಘಟನೆಯ ರೆಬಲ್ ಮುಖಂಡ, ಬಿಲ್ಲವ ವೇದಿಕೆಯ ಮುಂದಾಳು ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಚುನಾವಣೆ ಹೊಸ್ತಿಲಲ್ಲಿ ತೆಗೆದು ಹಾಕಲಾಗಿದೆ.
ಪೊಳಲಿ ಅನಂತು, ಸುಖಾನಂದ ಶೆಟ್ಟಿ ಇನ್ನಿತರ ಹಿಂದು ಮುಖಂಡರ ಸರಣಿ ಕೊಲೆಯಾದ ಹಿನ್ನೆಲೆಯಲ್ಲಿ 2006ರಲ್ಲಿ ಸತ್ಯಜಿತ್ ಸುರತ್ಕಲ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮೆನ್ ನೀಡಲಾಗಿತ್ತು. ಅಂದಿನಿಂದ ಇಂದಿನ ವರೆಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಒಂದು ತಿಂಗಳ ಹಿಂದೆ ಮಂಗಳೂರು ಪೊಲೀಸರು ನೋಟೀಸ್ ನೀಡಿ, ನಿಮಗೆ ಸರಕಾರದ ಕಡೆಯಿಂದ ಪೊಲೀಸ್ ಭದ್ರತೆ ಅಗತ್ಯವಿಲ್ಲ. ನೀವು ಬೇಕಿದ್ದರೆ ನಿಗದಿತ ಮೊತ್ತ ಪಾವತಿಸಿ ಭದ್ರತೆ ಪಡೆಯಬಹುದು ಎಂದು ತಿಳಿಸಿದ್ದರು.
ಅದಕ್ಕೆ ಸತ್ಯಜಿತ್ ಅವರು ತನಗೆ ಲಕ್ಷಾಂತರ ರೂಪಾಯಿ ಪಾವತಿಸಿ ಭದ್ರತೆ ಪಡೆಯಲು ಸಾಧ್ಯವಿಲ್ಲ. ಜೀವಕ್ಕೆ ಅಪಾಯ ಇದೆ, ಸರಕಾರದ ಕಡೆಯಿಂದಲೇ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು. ಈ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಂಘ ಪರಿವಾರದ ಮುಖಂಡರಿಗೂ ಸತ್ಯಜಿತ್ ಮಾಹಿತಿ ನೀಡಿದ್ದರು. ಆದರೆ ಚುನಾವಣೆ ಘೋಷಣೆ ಆಗೋ ವರೆಗೂ ಸುಮ್ಮನಿದ್ದ ಮಂಗಳೂರು ಪೊಲೀಸರು ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗನ್ ಮೆನ್ ಭದ್ರತೆ ಹಿಂಪಡೆದಿದ್ದಾರೆ. ಈಗ ರಾಜ್ಯ ಸರಕಾರಕ್ಕೆ ಹೇಗೂ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಸೂಕ್ತ ಕಾಲದಲ್ಲಿ ಗನ್ ಮೆನ್ ತೆಗೆದಿದ್ದಾರೆ ಎಂದು ಸತ್ಯಜಿತ್ ಪ್ರತಿಕ್ರಿಯಿಸಿದ್ದಾರೆ.
Government removes Gun Man for BJP leader Satyajith Surathkal who was for 16 years due to elections. Sukhananda Shetty, who was active in Hindu organizations and BJP and was emerging as a leader with high organizational capacity, had been attacked with sharp weapons by a gang which arrived in a Qualis vehicle near the Marble Trading Company at Honnakatte Kulai on December 1, 2006.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm