ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 11:14 am
HK News Staffer
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm