ಬ್ರೇಕಿಂಗ್ ನ್ಯೂಸ್
01-04-23 08:39 pm Mangalore Correspondent ಕರಾವಳಿ
ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ.
ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mangalore Seven lakhs worth cash seized at Talapady by Ullal police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am