ಬ್ರೇಕಿಂಗ್ ನ್ಯೂಸ್
02-04-23 04:41 pm Mangalore Correspondent ಕರಾವಳಿ
ಮಂಗಳೂರು, ಎ.2 : ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯ ಡಿ.ಸಿ.ಪಿ, ಎ.ಸಿ.ಪಿ, ಇನ್ಸ್ ಪೆಕ್ಟರ್, ಪಿ.ಎಸ್.ಐ ಸೇರಿದಂತೆ 180 ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೀತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.





ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು ಕೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಕೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು ಈ ರೀತಿಯ ಮಾದಕ ವಸ್ತುಗಳು ಹೇಗೆ ಕೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.
ಪೊಲೀಸರು ದಾಳಿ ನಡೆಸುವ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆಯಿದೆ. ಹೀಗಾಗಿ ಗಾಂಜಾ ರೀತಿಯ ಮಾದಕ ವಸ್ತುಗಳು ಪರಿಶೀಲನೆ ವೇಳೆ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಮೂಲಕ ಜೈಲಿನಿಂದ ಬೆದರಿಕೆ ಹಾಕುವುದು, ಹಣಕ್ಕಾಗಿ ಹಫ್ತಾ ಕೇಳುವ ಮುನ್ಸೂಚನೆ ಇರುವುದರಿಂದ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು.
Police Commissioner Kuldeep Kumar Jain conducts a surprise raid and inspection in Mangalore prison. Commissioner of police said that it was a routine inspection carried out in the prison. “The police could not find any banned items inside the prison except for beedi and cigarettes. The inspection was completed within an hour and a half,” he said.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am