ಬ್ರೇಕಿಂಗ್ ನ್ಯೂಸ್
11-04-23 09:21 pm Mangalore Correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನಲ್ಲಿ ಹೊಸತಾಗಿ ಬೇಕಿಂಗ್ ಕಂಪನಿ ಹುಟ್ಟುಹಾಕಿ ಉದಯೋನ್ಮುಖ ಉದ್ಯಮಿಯಾಗಿ ಬೆಳವಣಿಗೆ ತೋರಿದ್ದ 26 ವರ್ಷದ ಯುವತಿ ಓಶಿನ್ ಪಿರೇರಾ(26) ಥಾಯ್ಲೆಂಡ್ ಪ್ರವಾಸ ಹೋಗಿದ್ದ ವೇಳೆ ಮೃತಪಟ್ಟಿದ್ದಾರೆ.
ಕುಟುಂಬದ ಜೊತೆ ಥಾಯ್ಲೆಂಡಿಗೆ ಪ್ರವಾಸಕ್ಕಾಗಿ ತೆರಳಿದ್ದ ವೇಳೆ ಓಶಿನ್ ಪಿರೇರಾ ಸ್ಕೂಬಾ ಡೈವಿಂಗ್ ಮಾಡಲು ಹೋಗಿದ್ದಾರೆ. ಈ ವೇಳೆ, ಉಸಿರು ಕಟ್ಟಿ ಓಶಿನ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಕುಟುಂಬ ಮೂಲಗಳಿಂದ ಲಭ್ಯವಾಗಿದೆ. ಓಶಿನ್, ಮಂಗಳೂರು ನಗರದ ಗೋರಿಗುಡ್ಡದ ಮಾರ್ಟಿನ್ ಪಿರೇರಾ ಮತ್ತು ಆಲಿವ್ ಪಿರೇರಾ ದಂಪತಿಯ ಪುತ್ರಿಯಾಗಿದ್ದರು.
ಓಶಿನ್ ಬೇಸಗೆಯ ದಿನಗಳನ್ನು ಕಳೆಯಲು ಎರಡು ದಿನಗಳ ಹಿಂದಷ್ಟೇ ಆಕೆ ಥಾಯ್ಲೆಂಡ್ ತೆರಳಿದ್ದರು. ಪ್ರವಾಸದಲ್ಲಿರುವಾಗಲೇ ದುರಂತ ಸಾವು ಕಂಡಿದ್ದಾರೆ. ಓಶಿನ್ ಪಿರೇರಾ ಅವರು ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜು ಬಳಿ ಮಂಗಳೂರು ಬೇಕಿಂಗ್ ಕಂಪನಿ ಹೆಸರಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದರು.
Oshin Pereira (28), owner of Mangalore Baking Company passed away in Thailand on Tuesday April 11. Oshin is the daughter of Olivia and the late Oscar Pereira.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm