ಬ್ರೇಕಿಂಗ್ ನ್ಯೂಸ್
12-04-23 03:09 pm Mangaluru Correspondent ಕರಾವಳಿ
ಪುತ್ತೂರು, ಎ.12: ವಿವಾಹಿತ ಮಹಿಳೆಯೊಬ್ಬರು ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ತವರು ಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆ.
ಪುತ್ತೂರಿನ ಬೆಟ್ಟಂಪಾಡಿಯ ಗುಮ್ಮಟಗದ್ದೆಯ ಬಾಲಕೃಷ್ಣ ಅವರು ಪುತ್ರಿ ಪುಣ್ಯಶ್ರೀಯವರನ್ನು 2017ರಲ್ಲಿ ಪುರುಷೋತ್ತಮ ಎಂಬವರಿಗೆ ವಿವಾಹ ಮಾಡಿಕೊಟ್ಟಿದ್ದರು. ಮದುವೆಯ ಫಲವಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ಜೊತೆಗೆ ಪುಣ್ಯಶ್ರೀ ಎ.4ರಂದು ಬೆಟ್ಟಂಪಾಡಿಯ ತವರು ಮನೆಗೆ ಬಂದಿದ್ದರು.
ಎ.10ರಂದು ಅವರು ಪತಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ಅದೇ ದಿನ ರಾತ್ರಿ ವೇಳೆ ಚಿಕ್ಕಮ್ಮ ಲತಾ ಅವರ ಮೊಬೈಲ್ಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿ ಬೇಸರ ಹೇಳಿಕೊಂಡಿದ್ದರು. ಆನಂತರ ಮಹಿಳೆ ತನ್ನ ಮನೆ ಮುಂದಿನ ಬಾವಿಗೆ ಹಾರಿದ್ದರು. ಬಳಿಕ ಆಕೆಯನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಗಂಡನ ಜೊತೆಗೆ ಜಗಳವಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Married woman reportedly committed suicide by jumping into a well at Puduvettu Village in belthangady. The deceased has been identidfed as Punyashree.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am