ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm