ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am