ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm