ಬ್ರೇಕಿಂಗ್ ನ್ಯೂಸ್
26-10-20 12:00 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 26: ಇಲಿಗಳನ್ನು ಕೊಲ್ಲಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ದೇವರಗುಂಡ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಶ್ರೀಮತಿ(43) ಮೃತಪಟ್ಟ ಮಹಿಳೆ. ಘಟನೆ ಬಗ್ಗೆ ಮೃತರ ಪುತ್ರಿ ವಿದ್ಯಾಶ್ರೀ ನೀಡಿರುವ ದೂರಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಇಲಿಗಳ ಕಾಟ ಇರುವುದರಿಂದ ಅ.19ರಂದು ಪಪ್ಪಾಯಿ ಹಣ್ಣಿನಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಇದರ ಅರಿವಿಲ್ಲದೆ ತನ್ನ ತಾಯಿ ಪಪ್ಪಾಯಿ ಹಣ್ಣಿನ ತುಂಡುಗಳನ್ನು ತಿಂದಿದ್ದಾರೆ. ಇದರಿಂದ ಮರುದಿನ ಅವರಿಗೆ ಹೊಟ್ಟೆನೋವು ಕಾಣಿಸಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಚಿಕಿತ್ಸೆಗೆ ಸ್ಪಂದಿಸದೆ ಅ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman dies after eating Papaya which had rat poison in it. The deceased has been identified as Shrimathi (43) from Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am