ಬ್ರೇಕಿಂಗ್ ನ್ಯೂಸ್
13-04-23 01:16 pm Mangalore Correspondent ಕರಾವಳಿ
ಮಂಗಳೂರು, ಎ.13 : ಕಾಂಗ್ರೆಸ್ ನವರಿಗೆ 60-65 ಕ್ಷೇತ್ರಗಳಿಗೆ ಅಭ್ಯರ್ಥಿ ಇಲ್ಲ, ಅದಕ್ಕೆ 160 ಕ್ಷೇತ್ರಕ್ಕೆ ಅಭ್ಯರ್ಥಿ ಮಾಡಿ ನಿಲ್ಲಿಸಿದ್ದಾರೆ. ಅವರದ್ದು ಆರಂಭ ಶೂರತ್ವ ಅಷ್ಟೇ, ಈಗ ಬೇರೆ ಕಡೆಯಿಂದ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರೋದೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ, ಇನ್ನು 12 ಕಡೆಯಷ್ಟೇ ಉಳಿದಿದೆ. ಅದು ಶೀಘ್ರದಲ್ಲೇ ಆಗತ್ತೆ. ಕೆಲವು ಕಡೆ ಅಪೇಕ್ಷಿತರು, ಆಕಾಂಕ್ಷಿಗಳು, ಎಂಎಲ್ ಸಿಗಳು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಇನ್ನೊಂದು ವಾರದಲ್ಲಿ ಬಹುತೇಕ ಕಡೆ ಭಿನ್ನಮತ ಶಮನ ಆಗುತ್ತೆ, ಹಿರಿಯರು ಮಾತನಾಡ್ತಾ ಇದಾರೆ. ಹಿರಿಯರ ಜೊತೆಗೆ ನಾನು ಮತ್ತು ಹೈಕಮಾಂಡ್ ಕಡೆಯ ನಾಯಕರು ಕೂಡ ಮಾತನಾಡ್ತಿದಾರೆ, ಸಮಸ್ಯೆ ಬಗೆಹರಿಯೋ ವಿಶ್ವಾಸ ಇದೆ.
ಸವದಿ ರಾಜಿನಾಮೆ ಕುರಿತ ಪ್ರಶ್ನೆಗೆ, ಸವದಿ ಹಿರಿಯರಿದ್ದಾರೆ, ಅವರಿಗೆ ಭಾವನೆ ಇದೆ, ಸುಧೀರ್ಘ ರಾಜಕೀಯ ಜೀವನದಲ್ಲಿ ಇದ್ದಾರೆ. ಅವರ ಕ್ಷೇತ್ರದ ಜನರ ವಿಶ್ವಾಸ ಅವರು ಉಳಿಸಿಕೊಳ್ಳಬೇಕು. ಆ ಕಡೆಯಿಂದಲೂ ಅವರಿಗೆ ಒತ್ತಡ ಇದೆ, ಸಮಯ ಬೇಕು. ಆದಷ್ಟು ಬೇಗ ಅವರ ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.
ನೆಹರೂ ಒಲೇಕಾರ್ ಆರೋಪದ ಪ್ರಶ್ನೆಗೆ, ಅವರು ಯಾವ ಆರೋಪ ಬೇಕಾದ್ರೂ ಮಾಡಲಿ. 1500 ಕೋಟಿ ಅಲ್ಲ, ಯಾವುದೇ ಆರೋಪ ಇದ್ದರೂ ದಾಖಲೆ ಸಮೇತ ಮಾಡಲಿ. ನಾವು ಎದುರಿಸುತ್ತೇವೆ. ಹೇಳಿಕೆಗಳಿಂದ ಹಗರಣ ಆಗಲ್ಲ, ದಾಖಲೆ ಸಹಿತ ಮಾಡಲಿ, ಸತ್ಯಾಸತ್ಯತೆ ಹೊರಬರಲಿ ಎಂದರು.
ಟಿಕೆಟ್ ಸಿಗದವರು ಪಕ್ಷ ಬಿಟ್ಟು ಹೋಗುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ, ಅದು ಆಗ್ತಾ ಇರುತ್ತೆ. ಪಕ್ಷದೊಳಗಿನ ಬಂಡಾಯ ಸರಿಪಡಿಸ್ತಾ ಇದೀವಿ, ಕಾರ್ಯಕರ್ತರು ಮತ್ತು ಪಕ್ಷ ಗಟ್ಟಿ ಇರೋದ್ರಿಂದ ಈ ರೀತಿಯ ಬೆಳವಣಿಗೆಯಿಂದ ಡ್ಯಾಮೇಜ್ ಆಗಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
Congress doesn't have efficient leaders, so trying to catch up BJP MLAS slams Bommai in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm