ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm