ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am