ಬ್ರೇಕಿಂಗ್ ನ್ಯೂಸ್
17-04-23 09:34 pm Mangalore Correspondent ಕರಾವಳಿ
ಮೂಡುಬಿದ್ರೆ, ಎ.17: ಮೂಲ್ಕಿ– ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ಯಕರ್ತರ ಅದ್ದೂರಿ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಮಿಥುನ್ ರೈ ಮೂಡುಬಿದ್ರೆ ತಾಲೂಕು ಆಡಳಿತಸೌಧಕ್ಕೆ ಬಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಮೂಡಬಿದ್ರೆ ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ, ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದಿದ್ದು ದಾರಿಯುದ್ದಕ್ಕೂ ಹೂವಿನ ಹಾರ, ಹೂಮಳೆಗರೆದು ಮಿಥುನ್ ರೈಯನ್ನು ಸ್ವಾಗತಿಸಿದರು.



ಈ ವೇಳೆ ಮಾತನಾಡಿದ ಮಿಥುನ್ ರೈ, ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ. ಜೊತೆಗೆ ಸಮಾಜದಲ್ಲಿ ದ್ವೇಷ ದೂರಮಾಡಿ ಸೌಹಾರ್ದ ವಾತಾವರಣ ಮೂಡಿಸುತ್ತೇನೆ ಎಂದು ಹೇಳಿದರು.
Mangalore, Moodbidri Congress candidate Mithun Rai files nomination, huge procession held
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am