ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm