ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 02:47 pm
Mangalore Correspondent
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm