ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm