ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am