ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm