ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm