ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm