ಬ್ರೇಕಿಂಗ್ ನ್ಯೂಸ್
22-04-23 10:23 pm Mangalore Correspondent ಕರಾವಳಿ
ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.
ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.
#Mangalore #Bollywood actress #ShilpaShetty visits #KateelTemple with her family and offered prayers. She offered special pooja on behalf of her family. pic.twitter.com/pmboMvx6nV
— Headline Karnataka (@hknewsonline) April 22, 2023
Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm