ಬ್ರೇಕಿಂಗ್ ನ್ಯೂಸ್
24-04-23 10:31 pm Mangalore Correspondent ಕರಾವಳಿ
ಉಳ್ಳಾಲ, ಎ.24: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರಪಾಲಾದ ವ್ಯಕ್ತಿ. ಖಾಲಿದ್ ಅವರು ತನ್ನ ಪತ್ನಿ, ಮಗ, ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು. ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯೊಂದು ಖಾಲಿದನ್ನು ನೀರು ಪಾಲಾಗಿಸಿದೆ. ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
51 year old man drowns in Ullal beach in Mangalore. The deceased has been identified as Kalid (51).
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm