ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm