ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am