ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am