ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm