ಬ್ರೇಕಿಂಗ್ ನ್ಯೂಸ್
29-04-23 01:45 pm Mangalore Correspondent ಕರಾವಳಿ
ಪುತ್ತೂರು, ಎ.29: ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ.
ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು.
ಕೈಲಾಜೆ ಕೊರಗಪ್ಪ ಗೌಡ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಮಧ್ಯಾಹ್ನ ಊಟ ಸೇವಿಸಿದ್ದವರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಆಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಮೂವರನ್ನು ಕೂಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Puttur family of three admitted at Hospital in Mangalore after eating dishes made by Amaranth Leaves.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm