ಬ್ರೇಕಿಂಗ್ ನ್ಯೂಸ್
30-04-23 01:59 pm Mangalore Correspondent ಕರಾವಳಿ
ಬಂಟ್ವಾಳ, ಎ.30 : ಜಿಲ್ಲಾಡಳಿತ ಮತದಾನ ಜಾಗೃತಿಗಾಗಿ ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಯಕ್ಷಗಾನ ಕಲಾವಿದರನ್ನೂ ಬಳಸಿಕೊಂಡು ಮತದಾನದ ಬಗ್ಗೆ ಜಾಗೃತಿ ನಡೆಸುತ್ತಿದೆ. ಆದರೆ ಬಂಟ್ವಾಳದ ಬಿಸಿ ರೋಡಿನಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕಸ ಒಯ್ಯುವ ವಾಹನಗಳಲ್ಲಿ ಒಯ್ದಿದ್ದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಂಟ್ವಾಳ ನಗರಸಭೆಯ ವತಿಯಿಂದ ಬಿಸಿ ರೋಡಿನಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಕೈಕಂಬದಿಂದ ಬಿಸಿ ರೋಡಿಗೆ ಮೆರವಣಿಗೆ ನಡೆದಿತ್ತು. ಈ ವೇಳೆ, ನಗರಸಭೆಯ ಕಸ ಒಯ್ಯುವ ವಾಹನದಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕುಳ್ಳಿರಿಸಿ ಒಯ್ಯಲಾಗಿದೆ. ಮತದಾನ ಜಾಗೃತಿ ಮೂಡಿಸುವ ರೀತಿ ಭಾಗವತಿಕೆ ಮತ್ತು ವೇಷಧಾರಿಗಳು ಕುಣಿತಗಳನ್ನು ನಿರ್ವಹಿಸಿದರು.

ಆದರೆ ಯಕ್ಷಗಾನ ಕಲಾವಿದರನ್ನು ಕಸ ಒಯ್ಯುವ ವಾಹನದಲ್ಲಿ ಕುಳ್ಳಿರಿಸಿ ಒಯ್ದಿದ್ದು ಯಕ್ಷಗಾನ ಪ್ರಿಯರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ನಗರಸಭೆಯ ಆಡಳಿತ ಕ್ಷಮೆ ಕೇಳಬೇಕೆಂದು ಕಲಾವಿದರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಗರಸಭೆಯ ಈ ನಡೆಯನ್ನು ನಾವು ಖಂಡಿಸುತ್ತೇವೆ. ನಗರಸಭೆ ಅಧಿಕಾರಿಗಳು, ಯಕ್ಷಗಾನ ಕಲೆಯನ್ನು ಗ್ಯಾರ್ಬೇಜ್ ಗೆ ಸಮ ಎಂದುಕೊಂಡಿದ್ದಾರೆಯೇ..? ಈ ಬಗ್ಗೆ ಯಕ್ಷಗಾನ ಪ್ರಿಯರು, ಕಲಾವಿದರ ಬಳಿ ನಗರಸಭೆ ಅಧಿಕಾರಿಗಳು ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದ್ದಾರೆ.
Yakshagana, the traditional folk art of the coastal region of Karnataka, is a symbol of pride and honor. However, the Yakshagana fraternity in Bantwal is expressing their anguish after artists were taken in a procession in a waste transportation vehicle belonging to the Bantwal municipality.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm