ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm