ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm