ಬ್ರೇಕಿಂಗ್ ನ್ಯೂಸ್
02-05-23 10:12 pm Udupi/Mangalore Correspondent ಕರಾವಳಿ
ಉಡುಪಿ/ಮಂಗಳೂರು, ಮೇ 2 : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆ ನಿಷೇಧಿಸುವುದಾಗಿ ಹೇಳಿರುವುದನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಉಡುಪಿ ಮತ್ತು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಬಜರಂಗದಳ ರಾಜ್ಯ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ದರೆ ಬಜರಂಗದಳವನ್ನು ನಿಷೇಧಿಸಿ ತೋರಿಸಬೇಕು. ಆಗ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸುತ್ತೇವೆ. ನಾವು ದೇಶ, ಧರ್ಮದ ರಕ್ಷಣೆಗಾಗಿ ಸಂಘರ್ಷ ಮಾಡಿಕೊಂಡು ಬಂದಿದ್ದೇವೆ. ಸ್ವಾಭಿಮಾನಿ ಕಾರ್ಯಕರ್ತರ ಪಡೆಯನ್ನು ಕೆಣಕಿದರೆ ಸುಮ್ಮನೆ ಕೂರುವುದಿಲ್ಲ. ಕೂಡಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಮೇ 10ರಂದು ಸೂಕ್ತ ಉತ್ತರ ಕೊಡಲಾಗುವುದು ಎಂದು ಎಚ್ವರಿಕೆ ನೀಡಿದರು.


ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿದ್ದಾರೆ. ಬಜರಂಗದಳ ಆರಂಭವಾಗಿದ್ದೇ ಸಂಘರ್ಷದಿಂದ ಸಂಘರ್ಷಕ್ಕಾಗಿ. ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯ ಇಟ್ಟುಕೊಂಡು ಇಡೀ ದೇಶದಾದ್ಯಂತ ಬಜರಂಗದಳ ಕೆಲಸ ಮಾಡುತ್ತಿದೆ, ಬಜರಂಗ ದಳ ಯಾವತ್ತು ದೇಶ ವಿರೋಧಿ ಕೃತ್ಯ ನಡೆಸಿಲ್ಲ, ಪೊಲೀಸ್ ಠಾಣೆಗೆ ಬೆಂಕಿ ಕೊಟ್ಟಿಲ್ಲ. ಆದರೂ ನಿಷೇಧ ಮಾಡ್ತೇವೆಂದು ಹೇಳಿ ಕಾಂಗ್ರೆಸ್ ಪೋಸು ಕೊಡುತ್ತಾರೆ ಎಂದು ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದರು.
Congress to Ban Bajrang Dal after coming to power, members protest in Mangalore and Udupi. Hours after Congress, in its manifesto, promised to impose a complete ban on the youth wing of the Sangh-affiliated Vishwa Hindu Parishad (VHP)-- Bajrang Dal, BJP and the latter lambasted the latest announcement and called it a deliberate attempt to hamper peace and prosperity of the country.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm