ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm