ಬ್ರೇಕಿಂಗ್ ನ್ಯೂಸ್
04-05-23 03:32 pm Udupi Correspondent ಕರಾವಳಿ
ಉಡುಪಿ, ಮೇ 4 : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮನೆಯಿಂದಲೇ ಮತದಾನ ಮಾಡಿದ್ದ ವ್ಯಕ್ತಿ ಫಲಿತಾಂಶ ಬರುವ ಮೊದಲೇ ಮೃತಪಟ್ಟಿರುವ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಮಾಲಾಡಿ ಗುರುರಾಜ ಭಟ್ (94) ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಮೇ 3 ರಂದು ಅಸೌಖ್ಯದಿಂದ ಗುರುರಾಜ ಭಟ್ ನಿಧನ ಹೊಂದಿದ್ದಾರೆ.
ಇವರ ಮಕ್ಕಳು ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿ ಇರುವುದರಿಂದ ಮತಗಟ್ಟೆಗೆ ಬರಲು ಕಷ್ಟವೆಂದು ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದರು. ಅದರಂತೆ ಮತಗಟ್ಟೆ ಅಧಿಕಾರಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು. ತಮ್ಮ ಹಕ್ಕು ಚಲಾಯಿಸಿದ್ದ ಎರಡೇ ದಿನಕ್ಕೆ ಮಾಲಾಡಿ ಗುರುರಾಜ ಭಟ್ ಮೃತಪಟ್ಟಿದ್ದು ಕಾಕತಾಳೀಯ.
An elderly person, who cast his vote from home for the legislative assembly elections of the state, died on Wednesday May 3 even before the results were declared. The deceased is identified as Retired teacher Maladi Gururaja Bhat (94).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm